ವರ್ಗಾವಣೆ ಪತ್ರ ಕೊಡಲು ಲಂಚಕ್ಕೆ ಬೇಡಿಕೆ; ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಬೆಂಗಳೂರು: ವಿದ್ಯಾರ್ಥಿ ಓರ್ವನ ಪರೀಕ್ಷೆಯ ಫಲಿತಾಂಶವನ್ನು ತಡೆ ಹಿಡಿದು, ವರ್ಗಾವಣೆ ಪತ್ರ ನೀಡಲು ಆತನ ಪಾಲಕರಿಗೆ 5,000 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರದ ಬಸವೇಶ್ವರ ಪ್ರೌಢ ಶಾಲೆಯ ಪ್ರಾಂಶುಪಾಲ ವಿ. ನಾರಾಯಣ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಆರೋಪಿ. ವಿದ್ಯಾರ್ಥಿಯೂ ಬಸವೇಶ್ವರ ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು ಆತನ ಪರೀಕ್ಷೆಯ ಫಲಿತಾಂಶವನ್ನು ಪ್ರಾಂಶುಪಾಲ ಮೊದಲಿಗೆ ತಡೆ ಹಿಡಿದಿದ್ದಾನೆ. ಇದನ್ನೂ … Continue reading ವರ್ಗಾವಣೆ ಪತ್ರ ಕೊಡಲು ಲಂಚಕ್ಕೆ ಬೇಡಿಕೆ; ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ