ಭೀಮಾತೀರದಲ್ಲಿ ಹಾಡಹಗಲೇ ಶಿಕ್ಷಕಿಯ ಭೀಕರ ಹತ್ಯೆ; ಬೆಚ್ಚಿ ಬಿದ್ದ ಜನತೆ

ವಿಜಯಪುರ: ಭೀಮಾತೀರದಲ್ಲಿ ಹಾಡಹಗಲೇ ಶಾಲಾ ಶಿಕ್ಷಕಿಯ ಹತ್ಯೆ ನಡೆದಿದ್ದು, ಘಟನೆಯಿಂದ ಜನರು ಬೆಚ್ಚಿ ಬಿದ್ದಿದ್ದಾರೆ. ದಿಲಶಾದ್ ಹವಾಲ್ದಾರ್(31) ಹತ್ಯೆಗೀಡಾದ ಶಿಕ್ಷಕಿ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿದ್ದರಿಂದ ಸ್ಥಳದಲ್ಲೆ ಶಿಕ್ಷಕಿ ದಿಲಶಾದ್ ಹವಾಲ್ದಾರ್ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳ ದಾಳಿಯ ವೇಳೆ ಶಿಕ್ಷಕಿಯ ಪುತ್ರನ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ಇದನ್ನೂ ಓದಿ:  ಧರ್ಮಾಧಾರಿತ ರಾಜಕೀಯ ಬಿಟ್ಟು ಬಿಡಿ… ಅಭಿವೃದ್ಧಿ ಕಾರ್ಯಗಳ … Continue reading ಭೀಮಾತೀರದಲ್ಲಿ ಹಾಡಹಗಲೇ ಶಿಕ್ಷಕಿಯ ಭೀಕರ ಹತ್ಯೆ; ಬೆಚ್ಚಿ ಬಿದ್ದ ಜನತೆ