ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಿದ್ಯಾ ಸರ್ಕಾರ? ಶಿಕ್ಷಣ ಸಚಿವರ ಪ್ರತಿಕ್ರಿಯೆ ಹೀಗಿದೆ…

ಬೆಂಗಳೂರು: ಶಾಲೆ ಆರಂಭವಾಗುತ್ತಿದ್ದಂತೆ ಪಠ್ಯ ಪುಸ್ತಕ ಪರಿಷ್ಕರಣೆ ಆಗಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ. ಈ ಮೂಲಕ ಹೊಸದಾಗಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪಠ್ಯ ಪರಿಷ್ಕರಣೆ ಮಾಡಲು ಮುಂದಾಗಿದೆಯಾ ಎಂಬ ಗೊಂದಲ ಇದೀಗ ಸಾರ್ವಜನಿಕರಲ್ಲಿ ಮೂಡಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್ ಪಠ್ಯ ಪರಿಷ್ಕರಣೆಗೆ ಸೂಚನೆ ನೀಡಿದ್ದರು. ಅದರಂತೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯ ಪರಿಷ್ಕರಣೆ ಮಾಡಿ, ಕೆಲ ಪಠ್ಯಗಳನ್ನು ತೆಗೆದು, ಹೊಸ ಪಠ್ಯಗಳನ್ನು ಸೇರ್ಪಡೆಗೊಳಿಸಿತ್ತು. ಇದು ರಾಜಕೀಯವಾಗಿ ಹಲವು … Continue reading ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಿದ್ಯಾ ಸರ್ಕಾರ? ಶಿಕ್ಷಣ ಸಚಿವರ ಪ್ರತಿಕ್ರಿಯೆ ಹೀಗಿದೆ…