ವಿದ್ಯಾರ್ಥಿಗಳೇ ಹೊಸ ವರ್ಷಕ್ಕೆ ಶಾಲೆಗೆ ಹೋಗಲು ರೆಡಿಯಾಗಿ, ಬೇಸಿಗೆ ರಜೆ ಆಸೆ ಬಿಟ್ಬಿಡಿ!
ಬೆಂಗಳೂರು: ಹೊಸ ವರ್ಷ 2021ರ ಜನವರಿ 1ರಿಂದ ವಿದ್ಯಾಗಮ ಪ್ರಾರಂಭ ಆಗಲಿದೆ. ಶಾಲೆ ಆವರಣದಲ್ಲಿ ವಾರಕ್ಕೆ ಮೂರುದಿನ ನಡೆಯುವ ವಿದ್ಯಾಗಮಕ್ಕೆ ಬರಲು ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರವನ್ನು ತರಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಹೊಸ ವರ್ಷದಿಂದ ಶಾಲೆ ಆರಂಭಿಸಲು ಶನಿವಾರ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, 6-7-8-9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಮೂಲಕ ಪಾಠ ಮಾಡಲು ಸಜ್ಜಾಗಿದೆ. ಸಭೆ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕರೊನಾ ಎರಡನೇ ಅಲೆ ಸಾಧ್ಯತೆ ಕಾರಣ ಡಿಸೆಂಬರ್ … Continue reading ವಿದ್ಯಾರ್ಥಿಗಳೇ ಹೊಸ ವರ್ಷಕ್ಕೆ ಶಾಲೆಗೆ ಹೋಗಲು ರೆಡಿಯಾಗಿ, ಬೇಸಿಗೆ ರಜೆ ಆಸೆ ಬಿಟ್ಬಿಡಿ!
Copy and paste this URL into your WordPress site to embed
Copy and paste this code into your site to embed