ಸೋಮವಾರದಿಂದ ಶಾಲೆ ಆರಂಭ: ಕೆಲವು ಶಾಲೆಗಳಿಗೆ ಸಿಎಂ ಭೇಟಿ!

ಬೆಂಗಳೂರು: ಕರೊನಾ ಮುಂಜಾಗ್ರತಾ ಕ್ರಮ ಕೈಗೊಂಡು ಸೋಮವಾರದಿಂದ ಶಾಲೆ ಆರಂಭಿಸಲಾಗುತ್ತಿದ್ದು, ಆ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ಅವರು ಭೇಟಿ ನೀಡಲಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಈ ವಿಷಯ ತಿಳಿಸಿದ್ದಾರೆ. 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಸೋಮವಾರದಿಂದ ಆರಂಭವಾಗಲಿದೆ. ಇದಕ್ಕೆ ಸರ್ಕಾರದಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ಹಾಗೂ‌ ಶಾಲೆಗಳಿಗೆ ಸ್ಯಾನಿಟೈಜ್ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: … Continue reading ಸೋಮವಾರದಿಂದ ಶಾಲೆ ಆರಂಭ: ಕೆಲವು ಶಾಲೆಗಳಿಗೆ ಸಿಎಂ ಭೇಟಿ!