ಯಾವುದೇ ಶಾಲೆ ಅ. 31ರ ವರೆಗೂ ತೆರೆಯುವುದಿಲ್ಲ; ಶಿಕ್ಷಣ ಸಚಿವರ ಸ್ಪಷ್ಟನೆ..

ನವದೆಹಲಿ: ಅಕ್ಟೋಬರ್​ 15ರ ಬಳಿಕ ಶಾಲೆಗಳನ್ನು ತೆರೆಯಲು ನಿರ್ಧರಿಸಬಹುದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ ಬಳಿಕ ಶಾಲೆಗಳ ಆರಂಭ ಕುರಿತು ಎಲ್ಲ ರಾಜ್ಯಗಳಲ್ಲಿ ಚಿಂತನೆ ಶುರುವಾಗಿದೆ. ಕರ್ನಾಟಕದಲ್ಲೂ ಶಾಲೆ ಶುರು ಮಾಡಬೇಕೋ ಬೇಡವೋ ಎಂಬ ಬಗ್ಗೆ ಈಗಾಗಲೇ ಅಭಿಪ್ರಾಯ ಕೇಳಲಾಗಿದ್ದು, ಸರ್ಕಾರವೂ ಆ ಕುರಿತು ಭಾರಿ ಚರ್ಚೆಯನ್ನು ನಡೆಸುತ್ತಿದೆ. ಈ ನಡುವೆ ಬಹಳಷ್ಟು ಪಾಲಕರು ಸದ್ಯಕ್ಕೆ ಶಾಲೆಗಳನ್ನು ತೆರೆಯುವುದು ಬೇಡ ಎಂಬ ಸಲಹೆ ನೀಡಿದ್ದಾರೆ. ಇದನ್ನು ಓದಿ: ಶಾಲೆ ಆರಂಭಕ್ಕೆ ಬೇಡ ತರಾತುರಿ; ಪಾಲಕರ ಒಕ್ಕೊರಲ … Continue reading ಯಾವುದೇ ಶಾಲೆ ಅ. 31ರ ವರೆಗೂ ತೆರೆಯುವುದಿಲ್ಲ; ಶಿಕ್ಷಣ ಸಚಿವರ ಸ್ಪಷ್ಟನೆ..