ಇನ್ನೂ ಬರಲಿದೆಯಂತೆ ಕರೊನಾ 3ನೇ ಅಲೆ ! ಸರ್ಕಾರದ ವೈಜ್ಞಾನಿಕ ಸಲಹೆಗಾರರ ಎಚ್ಚರಿಕೆ

ನವದೆಹಲಿ: ಕರೊನಾ ವೈರಸ್‌ ಸೋಂಕಿನ ಮೂರನೇ ಅಲೆಯು “ಅನಿವಾರ್ಯ” ಎಂದು ಕೇಂದ್ರ ಸರ್ಕಾರದ ಉನ್ನತ ವೈಜ್ಞಾನಿಕ ಸಲಹೆಗಾರರು ಇಂದು ಹೇಳಿದ್ದಾರೆ, ಭಾರತದಲ್ಲಿ ಸಾಂಕ್ರಾಮಿಕತೆಯನ್ನು ಹೆಚ್ಚಿಸಿ ಸಾವಿರಾರು ಜನರ ಸಾವಿಗೆ ಕಾರಣವಾಗುತ್ತಿರುವ ಹೊಸ ವೈರಸ್​​ ತಳಿಗಳನ್ನು ಎದುರಿಸಲು ಲಸಿಕೆಗಳನ್ನು ‘ಅಪ್​​ಡೇಟ್​’ ಮಾಡುವ ಅಗತ್ಯವಿದೆ ಎಂದು ಎಚ್ಚರಿಸಿದ್ದಾರೆ. “ವೈರಸ್​ ಪ್ರಸಾರವಾಗುತ್ತಿರುವ ಅಧಿಕ ಮಟ್ಟವನ್ನು ನೋಡಿದರೆ 3ನೇ ಹಂತ ಅನಿವಾರ್ಯ ಎನಿಸುತ್ತದೆ. ಆದರೆ ಯಾವ ಕಾಲಾವಧಿಯಲ್ಲಿ ಈ ಮೂರನೇ ಹಂತ ಸಂಭವಿಸಲಿದೆ ಎಂಬುದು ಸ್ಪಷ್ಟವಾಗಿಲ್ಲ. ಕಂತುಕಂತಿನಲ್ಲಿ ಸೋಂಕಿನ ದರ ಏರುತ್ತದೆಂದು ಭಾವಿಸೋಣ, … Continue reading ಇನ್ನೂ ಬರಲಿದೆಯಂತೆ ಕರೊನಾ 3ನೇ ಅಲೆ ! ಸರ್ಕಾರದ ವೈಜ್ಞಾನಿಕ ಸಲಹೆಗಾರರ ಎಚ್ಚರಿಕೆ