ಇನ್ನೂ ಬರಲಿದೆಯಂತೆ ಕರೊನಾ 3ನೇ ಅಲೆ ! ಸರ್ಕಾರದ ವೈಜ್ಞಾನಿಕ ಸಲಹೆಗಾರರ ಎಚ್ಚರಿಕೆ
ನವದೆಹಲಿ: ಕರೊನಾ ವೈರಸ್ ಸೋಂಕಿನ ಮೂರನೇ ಅಲೆಯು “ಅನಿವಾರ್ಯ” ಎಂದು ಕೇಂದ್ರ ಸರ್ಕಾರದ ಉನ್ನತ ವೈಜ್ಞಾನಿಕ ಸಲಹೆಗಾರರು ಇಂದು ಹೇಳಿದ್ದಾರೆ, ಭಾರತದಲ್ಲಿ ಸಾಂಕ್ರಾಮಿಕತೆಯನ್ನು ಹೆಚ್ಚಿಸಿ ಸಾವಿರಾರು ಜನರ ಸಾವಿಗೆ ಕಾರಣವಾಗುತ್ತಿರುವ ಹೊಸ ವೈರಸ್ ತಳಿಗಳನ್ನು ಎದುರಿಸಲು ಲಸಿಕೆಗಳನ್ನು ‘ಅಪ್ಡೇಟ್’ ಮಾಡುವ ಅಗತ್ಯವಿದೆ ಎಂದು ಎಚ್ಚರಿಸಿದ್ದಾರೆ. “ವೈರಸ್ ಪ್ರಸಾರವಾಗುತ್ತಿರುವ ಅಧಿಕ ಮಟ್ಟವನ್ನು ನೋಡಿದರೆ 3ನೇ ಹಂತ ಅನಿವಾರ್ಯ ಎನಿಸುತ್ತದೆ. ಆದರೆ ಯಾವ ಕಾಲಾವಧಿಯಲ್ಲಿ ಈ ಮೂರನೇ ಹಂತ ಸಂಭವಿಸಲಿದೆ ಎಂಬುದು ಸ್ಪಷ್ಟವಾಗಿಲ್ಲ. ಕಂತುಕಂತಿನಲ್ಲಿ ಸೋಂಕಿನ ದರ ಏರುತ್ತದೆಂದು ಭಾವಿಸೋಣ, … Continue reading ಇನ್ನೂ ಬರಲಿದೆಯಂತೆ ಕರೊನಾ 3ನೇ ಅಲೆ ! ಸರ್ಕಾರದ ವೈಜ್ಞಾನಿಕ ಸಲಹೆಗಾರರ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed