ಕುರುಕಲು ತಿಂಡಿ ಹೆಚ್ಚು ತಿನ್ನಬೇಡ ಎಂದು ಬೈದ ತಂದೆ; ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ

ಮುಂಬೈ: ಕುರುಕಲು ತಿಂಡಿ ಹೆಚ್ಚು ತಿನ್ನಬೇಡ ಎಂದು ಪೋಷಕರು ಬೈದು ಬುದ್ದಿವಾದ ಹೇಳಿದ್ದಕ್ಕೆ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ನಾಗ್ಪುರದ ವಿನೋದ್ ಧನ್ವಾನಿ ನಗರದ ಸಿಂಧಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಭೂಮಿಕಾ (19) ಎಂದು ಗುರುತಿಸಲಾಗಿದೆ. ಈಕೆ ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (BBA) ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹನುಮಾನ್​ ಚಾಲೀಸಾ ಪ್ರಕರಣ; ಯಾವ ಪುರುಷಾರ್ಥಕ್ಕಾಗಿ ಪ್ರತಿಭಟನೆ ಎಂದ ದಿನೇಶ್​ ಗುಂಡೂರಾವ್ ಈ ಕುರಿತು … Continue reading ಕುರುಕಲು ತಿಂಡಿ ಹೆಚ್ಚು ತಿನ್ನಬೇಡ ಎಂದು ಬೈದ ತಂದೆ; ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ