ಸಾರಾ ಮಹೇಶ್​-ರೋಹಿಣಿ ಸಿಂಧೂರಿ ರಾಜಿ ಹಿಂದಿನ ರಹಸ್ಯ ಬಯಲು: ತಪ್ಪನ್ನು ಒಪ್ಪಿಕೊಂಡ ಐಎಎಸ್​ ಅಧಿಕಾರಿ

ಬೆಂಗಳೂರು: ಶಾಸಕ ಸಾ.ರಾ. ಮಹೇಶ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ನಡುವಿನ ಜಟಾಪಟಿಯನ್ನು ಸಂಧಾನದ ಮೂಲಕ ಬಗೆಹರಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಾದ ಬಳಿಕ ಸಾ.ರಾ. ಮಹೇಶ್​ ಕೂಡ ಪ್ರತಿಕ್ರಿಯೆ ನೀಡಿದ್ದರು. ನಂತರ ರೋಹಿಣಿ-ಸಾರಾ ಮಹೇಶ್ ಸಂಧಾನವನ್ನು ಐಪಿಎಸ್​ ಅಧಿಕಾರಿ ಡಿ. ರೂಪಾ ಪ್ರಶ್ನೆ ಮಾಡಿದ್ದರು. ಇದೀಗ ಯಾವ ವಿಚಾರಕ್ಕೆ ರೋಹಿಣಿ ಸಂಧಾನಕ್ಕೆ ಹೋಗಿದ್ದರು ಎಂಬುದು ಬಯಲಾಗಿದೆ. ರೋಹಿಣಿ ಅವರು ಶಾಸಕ ಸಾರಾ ಮಹೇಶ್ ಬಳಿ ವಿಷಾದ ವ್ಯಕ್ತಪಡಿಸಲು ಹೋಗಿದ್ದರು. ತಪ್ಪು ಗ್ರಹಿಕೆಯಿಂದ ನಿಮ್ಮ … Continue reading ಸಾರಾ ಮಹೇಶ್​-ರೋಹಿಣಿ ಸಿಂಧೂರಿ ರಾಜಿ ಹಿಂದಿನ ರಹಸ್ಯ ಬಯಲು: ತಪ್ಪನ್ನು ಒಪ್ಪಿಕೊಂಡ ಐಎಎಸ್​ ಅಧಿಕಾರಿ