ವರ್ಷವಾದರೂ ಬರಲೇ ಇಲ್ಲ ಸಂಬಳ; ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಾರ್ಯದರ್ಶಿ

ದಾವಣಗೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗೆ ಒಂದು ವರ್ಷದಿಂದ ಕೆಲಸ ಮಾಡಿದರೂ ಸಂಬಳ ಸಿಗದ ಹಿನ್ನೆಲೆ ಆತ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ತಾಲೂಕಿನ ಶ್ಯಾಗಲೆಯಲ್ಲಿ ನಡೆದಿದೆ. ಶ್ಯಾಗಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಚಂದ್ರಪ್ಪ ನೇಣಿಗೆ ಕೊರಳೊಡ್ಡಿದ ವ್ಯಕ್ತಿ. ಅವರ ಮೇಲೆ ಸೊಸೈಟಿಯಲ್ಲಿ ಹಣ ದುರ್ಬಳಕೆ ಮಾಡಿದ್ದ ಆರೋಪವಿತ್ತು ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಿದರೂ ಸಂಬಳ ಕೊಟ್ಟಿಲ್ಲ. ಸಂಬಳ ಕೊಡಬೇಕೆಂದರೆ ಒಂದು ಲಕ್ಷ … Continue reading ವರ್ಷವಾದರೂ ಬರಲೇ ಇಲ್ಲ ಸಂಬಳ; ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಾರ್ಯದರ್ಶಿ