ರಾಜಧಾನಿಯಲ್ಲಿ ಮೇ 24ರವರೆಗೆ ನಿಷೇಧಾಜ್ಞೆ ಜಾರಿ; ಉಲ್ಲಂಘಿಸಿದರೆ ಕಠಿಣ ಕ್ರಮ, ಕೇಸ್ ದಾಖಲು
ಬೆಂಗಳೂರು: ಕರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ನಗರದಾದ್ಯಂತ ಮೇ 24ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಲಾಕ್ಡೌನ್ ಜಾರಿಯಾಗಿದ್ದರೂ ಕರೊನಾ ನಿಯಂತ್ರಣಕ್ಕೆ ಬಾರದೆ ಸೋಂಕಿತರ ಸಾವಿನ ಸಂಖ್ಯೆ ಇಳಿಮುಖವಾಗಿಲ್ಲ. ಹೀಗಾಗಿ ಜನರು ಗುಂಪು ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 24ರ ವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆದರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣಕ್ಕೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು … Continue reading ರಾಜಧಾನಿಯಲ್ಲಿ ಮೇ 24ರವರೆಗೆ ನಿಷೇಧಾಜ್ಞೆ ಜಾರಿ; ಉಲ್ಲಂಘಿಸಿದರೆ ಕಠಿಣ ಕ್ರಮ, ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed