More

    ಕರ್ತವ್ಯ ನಿರತ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ನಿಧನ

    ಧಾರವಾಡ: ಲೋಕಸಭಾ ಕ್ಷೇತ್ರದ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಯಾಗಿದ್ದ ಹೆಸ್ಕಾಂ ಕೇಂದ್ರ ಕಚೇರಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೃಷ್ಣಮೂರ್ತಿ ಬಿ.ಆರ್. (52) ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನವನಗರದ ಕಚೇರಿಯಲ್ಲಿ ತೀವ್ರ ಹೃದಯÁಘಾತವಾಗಿ ನಿಧನರಾಗಿದ್ದಾರೆ. ಮೂಲತಃ ದಾವಣಗೆರೆಯ ಕೃಷ್ಣಮೂರ್ತಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts