ಲೋಕಸಭಾ ಕಲಾಪ ವೇಳೆ ಭದ್ರತಾ ಲೋಪ; ಇಬ್ಬರು ವ್ಯಕ್ತಿಗಳನ್ನು ಹಿಡಿದಿದ್ದು ಕಾಂಗ್ರೆಸ್ ಸಂಸದ
ನವದೆಹಲಿ: ದೇಶದ ಇತಿಹಾಸದಲ್ಲಿ ಅಂತ್ಯಂತ ಭೀಕರ ಘಟನೆ ನಡೆದು ಇಂದಿಗೆ 22 ವರ್ಷಗಳು ಕಳೆದಿವೆ. 2001ರ ಡಿ.13ರಂದು ಸಂಸತ್ ಭವನದ ಮೇಲೆ ಉಗ್ರರ ದಾಳಿ ನಡೆದಿತ್ತು. ಇದೇ ದಿನ ಇದೀಗ ಇಡೀ ದೇಶ ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಗಿದೆ. ನಡೆದಿದ್ದೇನು?: ಇಂದು ಕಲಾಪ ನಡೆಯುತ್ತಿದ್ದಂತೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳು ತಮ್ಮ ಕೈಯಲ್ಲಿ ಹೊಗೆಸೂಸುವ ಡಬ್ಬಿಗಳೊಂದಿಗೆ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಗೆ ಜಿಗಿದಿದ್ದಾರೆ. ತಕ್ಷಣವೇ ಸದನದಲ್ಲಿ ಹಳದಿ ಹೊಗೆ ಕಾಣಿಸಿಕೊಂಡಿದ್ದು ರಾಜಕಾರಣಿಗಳು ಸದನದಿಂದ ಓಡಿ ಹೋಗಿದ್ದಾರೆ. ಇತ್ತ ಸಂಸತ್ … Continue reading ಲೋಕಸಭಾ ಕಲಾಪ ವೇಳೆ ಭದ್ರತಾ ಲೋಪ; ಇಬ್ಬರು ವ್ಯಕ್ತಿಗಳನ್ನು ಹಿಡಿದಿದ್ದು ಕಾಂಗ್ರೆಸ್ ಸಂಸದ
Copy and paste this URL into your WordPress site to embed
Copy and paste this code into your site to embed