ದೇಶದ್ರೋಹ ಪ್ರಕರಣ : ನಟಿ ಆಯಿಷಾ ಸುಲ್ತಾನಗೆ ನಿರೀಕ್ಷಣಾ ಜಾಮೀನು

ತಿರುವನಂತಪುರಂ: ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಲಕ್ಷದ್ವೀಪ ಮೂಲದ ನಟಿ-ರೂಪದರ್ಶಿ​ ಆಯಿಷಾ ಸುಲ್ತಾನ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ನೀಡಿದೆ. ಆಯಿಷಾ ವಿರುದ್ಧ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಅಬ್ದುಲ್​ ಖಾದರ್​ ಅವರು ನೀಡಿರುವ ದೂರಿನ ಮೇಲೆ ಕವರತ್ತಿ ಪೊಲೀಸ್​ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 124 ಎ ಅಡಿಯಲ್ಲಿ (ದೇಶದ್ರೋಹ) ಮತ್ತು 153 ಬಿ ಅಡಿಯಲ್ಲಿ (ದ್ವೇಷ ಭಾಷಣ) ಪ್ರಕರಣ ದಾಖಲಾಗಿದೆ. ಮಲಯಾಳಂ ಟಿವಿ ಚಾನೆಲ್​ನಲ್ಲಿ ಪ್ರಸಾರವಾದ ಚರ್ಚಾ ಕಾರ್ಯಕ್ರಮದ ವೇಳೆ, ಲಕ್ಷದ್ವೀಪದಲ್ಲಿ ಕರೊನಾ ಹರಡಿಸಲು ಕೇಂದ್ರ … Continue reading ದೇಶದ್ರೋಹ ಪ್ರಕರಣ : ನಟಿ ಆಯಿಷಾ ಸುಲ್ತಾನಗೆ ನಿರೀಕ್ಷಣಾ ಜಾಮೀನು