ಪಂಚಮಸಾಲಿ ಮೀಸಲಾತಿಗೆ ಸರ್ಕಾರಕ್ಕೆ ಗಡುವು ನೀಡಿದ ಶ್ರೀಗಳು
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬೇಕೆಂದು ಹೋರಾಟ ನಡೆದಿದೆ. ಸೆಪ್ಟೆಂಬರ್ 30 ರೊಳಗೆ ಈ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯಶ್ರೀ ಸ್ವಾಮಿಗಳು ಆಗ್ರಹಿಸಿದ್ದಾರೆ. ಇಂದು ನಗರದ ಚಾಲುಕ್ಯವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಯ ಬಳಿ ನಡೆದ ಹೋರಾಟದ ನೇತೃತ್ವ ವಹಿಸಿ ಅವರು ಮಾತನಾಡಿದರು. ಪಂಚಮಸಾಲಿ ಮೀಸಲಾತಿ ಕೋರಿ ಈಗಾಗಲೇ ಪಾದಯಾತ್ರೆ ಮಾಡಿದ್ದೇವೆ. ಅಧಿವೇಶನದಲ್ಲಿ ಆಗಿನ ಸಿಎಂ ಆರು ತಿಂಗಳೊಳಗೆ ಬೇಡಿಕೆ ಈಡೇರಿಸುತ್ತೇವೆ ಎಂದು ಮಾತು ಕೊಟ್ಟಿದ್ದರು. ಅವರ ಮಾತಿನ ಗಡುವು ಸೆಪ್ಟಂಬರ್ 15 … Continue reading ಪಂಚಮಸಾಲಿ ಮೀಸಲಾತಿಗೆ ಸರ್ಕಾರಕ್ಕೆ ಗಡುವು ನೀಡಿದ ಶ್ರೀಗಳು
Copy and paste this URL into your WordPress site to embed
Copy and paste this code into your site to embed