ಧಾರವಾಡ: ತಾಲೂಕಿನ ಮನಗುಂಡಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅನ್ನಪೂರ್ಣಾ ಹೊಸಂಗಡಿ, ವಿಜಯಲಕ್ಷ್ಮೀ ದುಪ್ಲಾಪೂರ ಅವರು ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಚರ್ಚಾ ಸ್ಪರ್ಧೆ, ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಧಾರವಾಡ: ತಾಲೂಕಿನ ಮನಗುಂಡಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅನ್ನಪೂರ್ಣಾ ಹೊಸಂಗಡಿ, ವಿಜಯಲಕ್ಷ್ಮೀ ದುಪ್ಲಾಪೂರ ಅವರು ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಚರ್ಚಾ ಸ್ಪರ್ಧೆ, ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani