ಕಾರ್ಕಳ: ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಮತ್ತು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆ ಯ ಉಪನಿರ್ದೇಶಕರ ಕಚೇರಿ ಆಶ್ರಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಬೆಂಗಳೂರು ವಿಭಾಗಮಟ್ಟ ಹಾಗೂ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಬೆಳ್ಮಣ್ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಉದ್ಭವ್ ಜಿ.ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯೋಗದಲ್ಲಿ ಉದ್ಭವ್ ರಾಷ್ಟ್ರಮಟ್ಟಕ್ಕೆ ಆಯ್ಕೆ
You Might Also Like
ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign
Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…
ಪೇನ್ ಕಿಲ್ಲರ್ ಮಾತ್ರೆ vs ಜೆಲ್… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel
Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…
ಹಾಗಲಕಾಯಿಯಲ್ಲಿನ ಕಹಿ ತೆಗೆಯುವುದೇಗೆ ಎಂದು ಆಲೋಚಿಸುತ್ತಿದ್ದೀರಾ; ನಿಮಗಾಗಿ ಈ ಸಿಂಪಲ್ ಟ್ರಿಕ್ಸ್ | Health Tips
ಚಳಿಗಾಲದಲ್ಲಿ ಮಂಜಿನಿಂದಾಗಿ ಸೂರ್ಯನ ಬೆಳಕು ಕಡಿಮೆ ಇರುತ್ತದೆ. ಇದರಿಂದ ಜನರು ಹಾಗಲಕಾಯಿಯ ರುಚಿ ನೋಡುವುದಿಲ್ಲ. ಏಕೆಂದರೆ…