ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರ ಸಪ್ತಾಪುರ ಉದಯ ಹಾಸ್ಟೇಲ್ ಬಳಿಯ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಪ್ರಕ್ರಿಯೆಯು ಫೆ. 10ರಿಂದ 12ರವರೆಗೆ ನಡೆಯಲಿದೆ.
ಫೆ. 10ರಂದು 13ರಿಂದ 16 ವರ್ಷದೊಳಗಿನವರಿಗೆ ಬಾಸ್ಕೆಟ್ ಬಾಲ್, ಕುಸ್ತಿ ಹಾಗೂ ಫೆ. 11ರಂದು 13ರಿಂದ 15 ವರ್ಷದೊಳಗಿನವರಿಗೆ ಕಬಡ್ಡಿ ಕ್ರೀಡೆಗಳು ನಡೆಯಲಿವೆ. ಕನಿಷ್ಠ ಜಿಲ್ಲಾ ಮಟ್ಟದಲ್ಲಿ ಪದಕಗಳನ್ನು ಪಡೆದಿರುವ ಬಾಲಕರು ಅಗತ್ಯ ದಾಖಲೆಗಳೊಂದಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು ಹೆಚ್ಚಿನ ಮಾಹಿತಿಗೆ ಸಾಯ್ ವಸತಿ ನಿಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಇಂದಿನಿಂದ

You Might Also Like
ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips
ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…
ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…
ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes
grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…