‘ಪತಿ ಶೃಂಗಾರಕ್ಕೆ ಕರೆದ್ರೆ ತಾಳ್ಮೆ ಕಳೆದುಕೊಳ್ತಿದ್ದೆ’: ಹಿರಿಯ ನಟಿ ಹೀಗೆನ್ನಲು ಕಾರಣ ಇಲ್ಲಿದೆ ನೋಡಿ..

ಹೈದರಾಬಾದ್​: ನಟ, ನಟಿಯರ ಅನುಭವದ ಮಾತುಗಳು ಮಾತುಗಳು ಇಂದಿನ ಕಲಾವಿದರಿಗೆ ಉಪಯುಕ್ತವಾಗಿರುತ್ತವೆ. ಆದರೆ ಕೆಲವು ಸಂದರ್ಭಗಳಲ್ಲಿ ವಿವಾದಕ್ಕೆ ಎಡೆಮಾಡಿಕೊಡುತ್ತವೆ. ಇತ್ತೀಚಿಗೆ ಹಿರಿಯ ನಟಿ ಅನ್ನಪೂರ್ಣಮ್ಮ ಸಂದರ್ಶನವೊಂದರಲ್ಲಿ ಹೇಳಿದ ಮಾತುಗಳು ವಿವಾದಕ್ಕೀಡಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ಅವರು ಹೇಳಿದ ಮಾತಿನ ವೀಡಿಯೋ ವೈರಲ್​ ಆಗುತ್ತಿದೆ. ಇದನ್ನೂ ಓದಿ: ಶ್ರೀಲೀಲಾ ಶಾಸ್ತ್ರೀಯ ನೃತ್ಯಕ್ಕೆ ಅಭಿಮಾನಿಗಳು ಫಿದಾ.. ಕನ್ನಡದ ರೌಡಿ ಮತ್ತು ಎಂಎಲ್ಎ (1991), ಶಾಂತಿ ಕ್ರಾಂತಿ (1991), ಎದುರುಮನೆಲಿ ಗಂಡ ಪಕ್ಕದ್ಮನೇಲಿ ಹೆಂಡ್ತಿ (1992), ಗಡಿಬಿಡಿ ಗಂಡ (1993) ಮತ್ತಿತರ ಸಿನಿಮಾಗಳು ಸೇರಿದಂತೆ … Continue reading ‘ಪತಿ ಶೃಂಗಾರಕ್ಕೆ ಕರೆದ್ರೆ ತಾಳ್ಮೆ ಕಳೆದುಕೊಳ್ತಿದ್ದೆ’: ಹಿರಿಯ ನಟಿ ಹೀಗೆನ್ನಲು ಕಾರಣ ಇಲ್ಲಿದೆ ನೋಡಿ..