ಲೋಕಸಭಾ ಚುನಾವಣೆ; ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವೃದ್ಧೆ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಪಿ.ಯಶೋಧಾ ನಾರಾಯಣ ಉಪಾಧ್ಯ (83) ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ. ಪಿ.ಯಶೋಧಾ ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದರು. ಮತದಾನದ ದಿನ ಪಿ.ಯಶೋಧಾ ಅವರಿಗೆ … Continue reading ಲೋಕಸಭಾ ಚುನಾವಣೆ; ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವೃದ್ಧೆ