ಹಿರಿಯ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಗೌರವ; ಪತ್ರಕರ್ತರು ಉತ್ಪ್ರೇಕ್ಷೆ ಸುದ್ದಿ ಮಾಡುವುದನ್ನು ಬಿಡಿ: ದೇವನಾಥ್​​​​

ಬೆಂಗಳೂರು: ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮೂವರು ಹಿರಿಯ ಪತ್ರಕರ್ತರನ್ನು ಗೌರವಿಸಿತು. ಕ್ರೀಡಾ ಕ್ಷೇತ್ರದ ವರದಿಯಲ್ಲಿ ದ್ರೋಣಾಚಾರ್ಯ ಎಂದೇ ಕರೆಸಿಕೊಳ್ಳುವ ಎಂಬತ್ತೊಂದು ವಸಂತ ತುಂಬಿದ ಹಿರಿಯ ಪತ್ರಕರ್ತ ದೇವನಾಥ್, ಹಿರಿಯ ಪತ್ರಕರ್ತರ ವೇದಿಕೆಯ ಸಂಸ್ಥಾಪಕ ಮತ್ತು ಎಂಬತ್ತೈದು ವಸಂತ ತುಂಬಿದ ಬಾಲ ಭಾಸ್ಕರ್, ಎಪ್ಪತ್ತಾರು ವಸಂತ ತುಂಬಿದ ಜಿ. ಅಶ್ವಥ್ ಅವರನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸನ್ಮಾನಿಸಿ ಮಾತನಾಡಿದರು. ‘ಪ್ರಜಾವಾಣಿ, ತಾಯ್ನಾಡು, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ … Continue reading ಹಿರಿಯ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಗೌರವ; ಪತ್ರಕರ್ತರು ಉತ್ಪ್ರೇಕ್ಷೆ ಸುದ್ದಿ ಮಾಡುವುದನ್ನು ಬಿಡಿ: ದೇವನಾಥ್​​​​