ತಲೆಗೆ ಗುಂಡು ಹಾರಿಸಿಕೊಂಡು ಹಿರಿಯ ಐಪಿಎಸ್ ಅಧಿಕಾರಿ ಮೃತ್ಯು
ಚೆನ್ನೈ: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಿ. ವಿಜಯ್ಕುಮಾರ್(45) ಎಂದು ಗುರುತಿಸಲಾಗಿದ್ದು, ಇವರು ಕೊಯಮತ್ತೂರು ಜಿಲ್ಲೆಯ ಡೆಪ್ಯೂಟಿ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 6:45ರ ಸುಮಾರಿಗೆ ವಾಯು ವಿಹಾರ ಮುಗಿಸಿಕೊಂಡು ವಾಪಸ್ ಬಂದ ನಂತರ ಸರ್ವೀಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2009ರ ಬ್ಯಾಚ್ನ ತಮಿಳುನಾಡು ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದ ವಿಜಯ್ಕುಮಾರ್ ಅವರು ಕಳೆದ ಕೆಲ ತಿಂಗಳುಗಳಿಂದ ಖಿನ್ನತೆಗೆ ಒಳಗಾಗಿದ್ದರು … Continue reading ತಲೆಗೆ ಗುಂಡು ಹಾರಿಸಿಕೊಂಡು ಹಿರಿಯ ಐಪಿಎಸ್ ಅಧಿಕಾರಿ ಮೃತ್ಯು
Copy and paste this URL into your WordPress site to embed
Copy and paste this code into your site to embed