ತಲೆಗೆ ಗುಂಡು ಹಾರಿಸಿಕೊಂಡು ಹಿರಿಯ ಐಪಿಎಸ್​ ಅಧಿಕಾರಿ ಮೃತ್ಯು

ಚೆನ್ನೈ: ಹಿರಿಯ ಐಪಿಎಸ್​ ಅಧಿಕಾರಿಯೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಿ. ವಿಜಯ್​ಕುಮಾರ್​(45) ಎಂದು ಗುರುತಿಸಲಾಗಿದ್ದು, ಇವರು ಕೊಯಮತ್ತೂರು ಜಿಲ್ಲೆಯ ಡೆಪ್ಯೂಟಿ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 6:45ರ ಸುಮಾರಿಗೆ ವಾಯು ವಿಹಾರ ಮುಗಿಸಿಕೊಂಡು ವಾಪಸ್​ ಬಂದ ನಂತರ ಸರ್ವೀಸ್​ ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2009ರ ಬ್ಯಾಚ್​ನ ತಮಿಳುನಾಡು ಕೇಡರ್​ನ ಐಪಿಎಸ್​ ಅಧಿಕಾರಿಯಾಗಿದ್ದ ವಿಜಯ್​ಕುಮಾರ್​ ಅವರು ಕಳೆದ ಕೆಲ ತಿಂಗಳುಗಳಿಂದ ಖಿನ್ನತೆಗೆ ಒಳಗಾಗಿದ್ದರು … Continue reading ತಲೆಗೆ ಗುಂಡು ಹಾರಿಸಿಕೊಂಡು ಹಿರಿಯ ಐಪಿಎಸ್​ ಅಧಿಕಾರಿ ಮೃತ್ಯು