More

    ತುಮಕೂರು ರಸ್ತೆಯಲ್ಲಿ ಸರಣಿ ಅಪಘಾತ

    ತುಮಕೂರು: ತಾಲೂಕಿನ ಹಿರೇಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಯಿತು.

    ಕೆಎಸ್​​ಆರ್​ಟಿಸಿ ಬಸ್​, ಕ್ಯಾಂಟರ್​, ಇನ್ನೋವಾ ಕಾರು ಹಾಗೂ ಸ್ವಿಫ್ಟ್​ ಕಾರಿನ ನಡುವೆ ಡಿಕ್ಕಿಯಾಗಿದೆ. ಈ ಸರಣಿ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ವಾಹನಗಳ ದಟ್ಟಣೆಯಿಂದಾಗಿ ನಿಧಾನವಾಗಿ ವಾಹನಗಳು ಚಲಿಸುತ್ತಿದ್ದವು, ವೇಗವಾಗಿ ಹಿಂದಿನಿಂದ ಬಂದ ವಾಹನಗಳು ನಿಂತಿದ್ದ ಬಸ್​​ಗೆ ಡಿಕ್ಕಿ ಹೊಡೆದಿದೆ. ನಂತರ ಕ್ಯಾಂಟರ್​​​, ಇನ್ನೋವಾ ಕಾರು ಹೀಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಗಾಯಕ ಮೂಸೆವಾಲ ಹತ್ಯೆ ಬೆನ್ನಲ್ಲೇ ಎಚ್ಚೆತ್ತ ಪಂಜಾಬ್​ ಸರ್ಕಾರ: ಮತ್ತೆ 400 ಮಂದಿಗೆ ಭದ್ರತೆ

    50 ದಿನ ಪೂರೈಸಿತು ಕೆಜಿಎಫ್​​ -2: ಈವರೆಗೆ ಗಳಿಸಿದ್ದೆಷ್ಟು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts