ಬರಲಿವೆ ಸಾಲು ಹಬ್ಬ, ಇರಲಿ ಎಚ್ಚರ: ಕೇರಳ ಪರಿಸ್ಥಿತಿ ಕುರಿತು ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

ಬೆಂಗಳೂರು: ಕೇರಳದಲ್ಲಿ ಬಕ್ರೀದ್, ಓಣಂ ಹಬ್ಬದ ಬಳಿಕ ಕರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳೂ ಮುಂಬರುವ ಸಾಲು ಸಾಲು ಹಬ್ಬಗಳ ವೇಳೆ ಎಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಕರೊನಾ ಲಸಿಕೆ ನೀಡಿಕೆ ಪ್ರಗತಿ ಕುರಿತು ನಡೆದ ಎಲ್ಲ ರಾಜ್ಯಗಳ ಆರೋಗ್ಯಾಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅನೇಕ ಸೂಚನೆಗಳನ್ನು ನೀಡಿದ್ದಾರೆ. ಲಸಿಕೆ ನೀಡುವಿಕೆಯನ್ನು ತೀವ್ರಗೊಳಿಸುವುದರ ಜತೆಗೆ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುವ ಅಪಾಯವನ್ನು … Continue reading ಬರಲಿವೆ ಸಾಲು ಹಬ್ಬ, ಇರಲಿ ಎಚ್ಚರ: ಕೇರಳ ಪರಿಸ್ಥಿತಿ ಕುರಿತು ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ