ಮುಂಗಾರು ಅಧಿವೇಶನ: ಸದನದ ಆರಂಭದಲ್ಲೇ ವಿಪಕ್ಷಗಳ ಗದ್ದಲ! ಮುಂದೂಡಲ್ಪಟ್ಟಿತು ಕಲಾಪ
ನವದೆಹಲಿ : ಇಂದು ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಅಂಗವಾಗಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಸಚಿವರನ್ನು ಸದನಕ್ಕೆ ಪರಿಚಯಿಸಲು ಪ್ರಯತ್ನಿಸಿದರು. ಆದರೆ, ವಿರೋಧ ಪಕ್ಷಗಳ ಸದಸ್ಯರು ಉಚ್ಛ ಸ್ವರದಲ್ಲಿ ಘೋಷಣೆಗಳನ್ನು ಕೂಗುತ್ತಾ ಗದ್ದಲ ಮಾಡಿ, ಪ್ರಧಾನಿಯ ಮಾತುಗಳಿಗೆ ಅಡ್ಡಿಪಡಿಸಿದರು. ವಿಪರೀತವಾದ ಅಡಚಣೆಯಿಂದಾಗಿ ಸ್ಪೀಕರ್ ಓಮ್ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ಸಾಂಪ್ರದಾಯಿಕವಾದ ರಾಷ್ಟ್ರಗೀತೆಯ ನಂತರ, ನೂತನವಾಗಿ ಸಂಸದರಾಗಿರುವ ವೈಎಸ್ಆರ್ಸಿಪಿಯ ಮದ್ದಿಲ ಗುರುಮೂರ್ತಿ, ಬಿಜೆಪಿಯ ಮಂಗಳ ಸುರೇಶ್ … Continue reading ಮುಂಗಾರು ಅಧಿವೇಶನ: ಸದನದ ಆರಂಭದಲ್ಲೇ ವಿಪಕ್ಷಗಳ ಗದ್ದಲ! ಮುಂದೂಡಲ್ಪಟ್ಟಿತು ಕಲಾಪ
Copy and paste this URL into your WordPress site to embed
Copy and paste this code into your site to embed