ಬೆಂಗಳೂರು: ಕಾಂಗ್ರೆಸ್ ಶಾಸಕರೊಬ್ಬರ ಬಗ್ಗೆ ಸಚಿವರಾದ ಗೋವಿಂದ ಕಾರಜೋಳ ಆಕ್ರೋಶದಲ್ಲಿ ಬಳಸಿದ ಭಾಷೆ, ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸಚಿವರು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದ ವಿರೋಧ ಪಕ್ಷ ಸಭಾಧ್ಯಕ್ಷರ ಪೀಠದ ಮುಂದೆ ಧರಣಿ ನಡೆಸಿದ್ದರಿಂದ ಸದನವನ್ನು ಮುಂದೂಡಿದ ಘಟನೆಯೂ ನಡೆಯಿತು. ಮತ್ತೆ ಸದನ ಸಮಾವೇಶಗೊಂಡ ಸಂದರ್ಭದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಸದನದಿಂದ ಅಮಾನತು ಮಾಡಬೇಕು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಆಗ್ರಹಿಸಿದ್ದರಿಂದ ಮತ್ತೆ ಕೋಲಾಹಲಕ್ಕೆ ಕಾರಣವಾಗಿದ್ದಲ್ಲದೆ, ಸದನವನ್ನು 2ನೇ ಬಾರಿ ಮುಂದೂಡಲಾಯಿತು. ಸಭಾಧ್ಯಕ್ಷರ ಕಚೇರಿಯಲ್ಲಿ … Continue reading ಸದನದ ರೂಟ್ ತಪ್ಪಿಸಿದ ಬಸ್ ಸಂಚಾರ: ವಿರೋಧ ಪಕ್ಷಗಳ ಧರಣಿ, ಸಚಿವರ ಕ್ಷಮೆಗೆ ಪಟ್ಟು; ಸ್ಪೀಕರ್ ಕಚೇರಿಯಲ್ಲಿ ರಾಜೀ, ಮತ್ತೆ ಸದನ
Copy and paste this URL into your WordPress site to embed
Copy and paste this code into your site to embed