ಲಂಬಾಣಿಗರ ಏಳಿಗೆಗಾಗಿ ಶ್ರಮಿಸಿದ ಸೇವಾಲಾಲ್

blank
blank

ಕುಂದಾಪುರ: ಸಮಾಜದ ಕೆಳ ಮಟ್ಟದಲ್ಲಿರುವ ಸಮುದಾಯಗಳನ್ನು ಸಹ ಮುಂಚೂಣಿಗೆ ತರುವಲ್ಲಿ ಸಂತ ಸೇವಾಲಾಲ್ ಅವರ ಕೊಡುಗೆ ಅಪಾರ. ಲಂಬಾಣಿ ಸಮಾಜದ ಉದ್ಧಾರಕ್ಕಾಗಿ ಸೇವಾಲಾಲ್ ಶ್ರಮಿಸಿದವರು ಎಂದು ಕುಂದಾಪುರ ನಗರ ಠಾಣಾ ಎಸ್‌ಐ ನಂಜಾ ನಾಯ್ಕ ಹೇಳಿದರು.

ತಾಲೂಕು ಆಡಳಿತದ ವತಿಯಿಂದ ಕುಂದಾಪುರದ ಪ್ರಜಾಸೌಧದ ಕೋರ್ಟ್ ಹಾಲ್‌ನಲ್ಲಿ ಶನಿವಾರ ಸಂತ ಸೇವಾಲಾಲ್ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಅಧ್ಯಕ್ಷ ಪ್ರಕಾಶ್ ರಾಥೋಡ್ ಮಾತನಾಡಿದರು. ಉಪತಹಸೀಲ್ದಾರ್ ಪ್ರಕಾಶ್ ಪೂಜಾರಿ, ಡಾ.ಹರೀಶ್ ನಾಯ್ಕ, ಸಮುದಾಯ ಪ್ರಮುಖರಾದ ತಿಪ್ಪೇಶ್ ನಾಯ್ಕ, ಕೃಷ್ಣ, ನವೀನ್, ಅನಿಲ್, ಪ್ರದೀಪ್, ಇಲಾಖೆಯ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ಚಂದ್ರಶೇಖರ್ ಸ್ವಾಗತಿಸಿದರು. ವಿಎ ಆನಂದಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಗಾರ

ಶಿವಾಜಿ ಜೀವನಾದರ್ಶನ ಮಾದರಿ: ಯಶ್ಪಾಲ್​ ಸುವರ್ಣ

 

Share This Article

ನೀವು ಸಕ್ಕರೆ ಸೇವನೆಯನ್ನು ಕಡಿಮೆ ಮಾಡದಿದ್ದರೆ ಆರೋಗ್ಯಕ್ಕೆ ಏನಾಗುತ್ತದೆ? ಪ್ರತಿದಿನ ಸಕ್ಕರೆ ತಿನ್ನುವ ಸರಿಯಾದ ಪ್ರಮಾಣ ಇಲ್ಲಿದೆ. | Sugar

Sugar: ಬೆಳಿಗ್ಗೆ ಚಹಾದಲ್ಲಿ ಒಂದು ಚಮಚ ಸಕ್ಕರೆ , ಮಧ್ಯಾಹ್ನ ಸಿಹಿತಿಂಡಿಗಳು , ಕಚೇರಿಯಲ್ಲಿ ಬಿಸ್ಕತ್ತುಗಳು…

ಮೀನಿನ ಕಣ್ಣು ಆರೋಗ್ಯಕ್ಕೆ ಉತ್ತಮ! ಸೇವನೆಯಿಂದ ಏನ್ನೆಲ್ಲ ಪ್ರಯೋಜನ? ಇಲ್ಲಿದೆ ಉಪಯುಕ್ತ ಮಾಹಿತಿ | Fish Eye

Fish Eye: ಮೀನಿನ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಅದಕ್ಕಿಂತ ಹೆಚ್ಚಿನ ಆರೋಗ್ಯಕಾರಿ ಅಂಶಗಳು ಮೀನಿನ…