ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು: 7 ಆರೋಪಿಗಳ ಬಂಧನ

ಬೆಂಗಳೂರು: ಸಿನಿಮಾ ನಿರ್ವಪಕ ಉಮಾಪತಿ ಶ್ರೀನಿವಾಸ್ ಮತ್ತು ಆತನ ಸಹೋದರ ದೀಪಕ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ 7 ಆರೋಪಿಗಳನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ದರ್ಶನ್, ರಾಜನ್, ಗಿರೀಶ್, ಮೋಹನ್ ಹಾಗೂ ಟೋನಿ ಜೊಸೇಫ್ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಟೆಂಪೋ ಟ್ರಾವೆಲರ್ ವಾಹನ, ದ್ವಿಚಕ್ರ ವಾಹನ ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳಾದ ಬಾಂಬೆ ರವಿ ಹಾಗೂ ಭರತ್ ಬಂಧನಕ್ಕೆ ಬಲೆಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮಾಪತಿ ಮತ್ತು ದೀಪಕ್ ಜತೆಗೆ ಕುಖ್ಯಾತ … Continue reading ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು: 7 ಆರೋಪಿಗಳ ಬಂಧನ