ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ಮೆರವಣಿಗೆ ಮೇಲೆ ಬಾಂಬ್​ ದಾಳಿ: ಮೂವರ ಸ್ಥಿತಿ ಗಂಭೀರ!

ಮುರ್ಷಿದಾಬಾದ್ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ವಿವಿಧೆಡೆ ರಾಮನವಮಿ ಆಚರಣೆಗೆ ದುಷ್ಕರ್ಮಿಗಳು ಅಡ್ಡಿಪಡಿಸಿದ್ದು, ಮುಸ್ಲಿಂರು ಪ್ರಾಬಲ್ಯವಿರುವ ಮುರ್ಷಿದಾಬಾದ್‌ನಲ್ಲಿ ಕಲ್ಲು ತೂರಾಟದಿಂದ ಬಾಂಬ್ ದಾಳಿಯವರೆಗೆ ಹಿಂಸಾಚಾರಗಳು ನಡೆದವು. ರಾಮನವಮಿ ಆಚರಿಸುತ್ತಿದ್ದ ಜನರಲ್ಲಿ ಮಹಿಳೆ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ.. ಕೋಳಿಗಳನ್ನು ಕೊಲ್ಲಲು ಸರ್ಕಾರ ಆದೇಶ! ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡಂತಿರುವ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ರಾಮನವಮಿ ಆಚರಿಸುವುದನ್ನೇ ಗುರಿಯಾಗಿಸಿ ದಾಳಿಗಳನ್ನು ನಡೆಸಲಾಗಿದೆ. ಬರ್ಹಾಂಪೋರ್​ ನಲ್ಲಿ ಬಾಂಬ್​ ದಾಳಿಯಲ್ಲಿ ಗಾಯಗೊಂಡು ಮೂವರು ಆಸ್ಪತ್ರೆಗೆ ದಾಖಲಾಗಿರುವ ಮೂವರ … Continue reading ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ಮೆರವಣಿಗೆ ಮೇಲೆ ಬಾಂಬ್​ ದಾಳಿ: ಮೂವರ ಸ್ಥಿತಿ ಗಂಭೀರ!