ಬ್ಯಾಂಕ್ ಖಾತೆಗೆ ತಪ್ಪಾಗಿ ಬಂದ ಲಕ್ಷಗಟ್ಟಲೇ ಹಣ… ಪ್ರಧಾನಿ ಮೋದಿ ಕಳ್ಸಿರೋದು ಎಂದ ಖಾತೆದಾರ!
ಪಟ್ನಾ: ಬಿಹಾರದ ನಿವಾಸಿಯೊಬ್ಬ ತನ್ನ ಖಾತೆಗೆ ತಪ್ಪಾಗಿ ಜಮಾ ಆದ ಐದೂವರೆ ಲಕ್ಷ ರೂಪಾಯಿಗಳನ್ನು ಬ್ಯಾಂಕಿಗೆ ಹಿಂದುರುಗಿಸಲು ನಿರಾಕರಿಸಿದ್ದಾನೆ. ಆ ಹಣವನ್ನು ಪ್ರಧಾನಿ ಮೋದಿ ತನಗೆ ಕಳುಹಿಸಿದ್ದಾರೆಂದು ಭಾವಿಸಿ, ಪೂರ್ಣವಾಗಿ ಖರ್ಚು ಮಾಡಿಬಿಟ್ಟಿರುವುದಾಗಿ ಹೇಳುತ್ತಿದ್ದಾನೆ. ಕಳೆದ ಮಾರ್ಚ್ನಲ್ಲಿ, ಬಿಹಾರದ ಖಾಗರಿಯ ಜಿಲ್ಲೆಯ ಗ್ರಾಮೀಣ ಬ್ಯಾಂಕು, ಭಕ್ತಿಯಾರ್ಪುರ ಗ್ರಾಮದ ನಿವಾಸಿ ರಂಜಿತ್ ದಾಸ್ ಖಾತೆಗೆ ತಪ್ಪಾಗಿ 5.5 ಲಕ್ಷ ರೂ.ಗಳನ್ನು ಜಮಾ ಮಾಡಿತ್ತು. ಆದರೆ ಈ ಬಗ್ಗೆ ಹಲವು ನೋಟೀಸುಗಳನ್ನು ನೀಡಿ ಹಣ ಹಿಂತಿರುಗಿಸುವಂತೆ ಕೇಳಿದರೂ, ಹಣವನ್ನೆಲ್ಲಾ ವ್ಯಯಿಸಿರುವುದಾಗಿ … Continue reading ಬ್ಯಾಂಕ್ ಖಾತೆಗೆ ತಪ್ಪಾಗಿ ಬಂದ ಲಕ್ಷಗಟ್ಟಲೇ ಹಣ… ಪ್ರಧಾನಿ ಮೋದಿ ಕಳ್ಸಿರೋದು ಎಂದ ಖಾತೆದಾರ!
Copy and paste this URL into your WordPress site to embed
Copy and paste this code into your site to embed