ಕೊನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿದ ಶಾರುಖ್, ಕರ್ನಾಟಕಕ್ಕೆ ತಪ್ಪಿದ ದೇಶೀಯ ಟಿ20 ಕಿರೀಟ

ನವದೆಹಲಿ: ಸ್ಫೋಟಕ ಬ್ಯಾಟ್ಸ್‌ಮನ್ ಶಾರುಖ್ ಖಾನ್ (33*ರನ್, 15 ಎಸೆತ, 1 ಬೌಂಡರಿ, 3 ಸಿಕ್ಸರ್) ಕೊನೇ ಎಸೆತದಲ್ಲಿ ಬಾರಿಸಿದ ಸಿಕ್ಸರ್‌ನಿಂದಾಗಿ ಕರ್ನಾಟಕ ತಂಡ ದೇಶೀಯ ಟಿ20 ಚಾಂಪಿಯನ್ ಪಟ್ಟವೇರುವ ಅವಕಾಶ ಕೈಚೆಲ್ಲಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಫೈನಲ್‌ನಲ್ಲಿ ಕರ್ನಾಟಕ ತಂಡ ತಮಿಳುನಾಡು ವಿರುದ್ಧ 4 ವಿಕೆಟ್‌ಗಳಿಂದ ಸೋಲು ಅನುಭವಿಸಿ ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು. ವಿಜಯ್ ಶಂಕರ್ ಸಾರಥ್ಯದ ತಮಿಳುನಾಡು ತಂಡ ಸತತ 2ನೇ ಹಾಗೂ ಒಟ್ಟಾರೆ 3ನೇ ಬಾರಿಗೆ ಪ್ರಶಸ್ತಿ ಜಯಿಸಿದ … Continue reading ಕೊನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿದ ಶಾರುಖ್, ಕರ್ನಾಟಕಕ್ಕೆ ತಪ್ಪಿದ ದೇಶೀಯ ಟಿ20 ಕಿರೀಟ