ಗುಜರಾತ್​ ಸೇತುವೆ ದುರಂತ: ಅಷ್ಟೊಂದು ಸಾವು ಸಂಭವಿಸಲು ಕಾರಣ ತಿಳಿಸಿದ NDRF ಮುಖ್ಯಸ್ಥ

ಅಹಮದಾಬಾದ್​: ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ರಾತ್ರಿ ನಡೆದ ತೂಗು ಸೇತುವೆ ದುರಂತದಲ್ಲಿ 135 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯ ಕುರಿತು ಇಡೀ ದೇಶವೇ ಕಂಬನಿ ಮಿಡಿದಿದೆ. ಸೇತುವೆ ಕುಸಿದ ಪರಿಣಾಮ ನದಿಗೆ ಬಿದ್ದು ಅಷ್ಟೊಂದು ಪ್ರಮಾಣದಲ್ಲಿ ಸಾವು ಸಂಭವಿಸಲು ಕಾರಣವಾದ ಅಂಶವನ್ನು ಭಾರತದ ವಿಪತ್ತು ನಿರ್ವಹಣಾ ಪಡೆಯ ಮುಖ್ಯಸ್ಥರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೊರ್ಬಿಯಲ್ಲಿರುವ ಮಚು ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಶತಮಾನ ಹಳೆಯದಾದ ಕೇಬಲ್​ ಬ್ರಿಡ್ಜ್​ನ ಎರಡು ತುದಿಯ ಕೆಳಗಿರುವ ನೀರಿನ ಮಟ್ಟ ತುಂಬಾ ಕಡಿಮೆ ಇದೆ. … Continue reading ಗುಜರಾತ್​ ಸೇತುವೆ ದುರಂತ: ಅಷ್ಟೊಂದು ಸಾವು ಸಂಭವಿಸಲು ಕಾರಣ ತಿಳಿಸಿದ NDRF ಮುಖ್ಯಸ್ಥ