ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಕೇಳಿ ಬಂತು ಲಿಂಗಾಯತ ಸಿಎಂ ಕೂಗು
ಬೆಂಗಳೂರು: ಸಂಪೂರ್ಣ ಬಹುಮತದೊಂದಿಗೆ ಸ್ವತಂತ್ರ ಸರ್ಕಾರ ರಚಿಸುತ್ತೇವೆ ಎಂದು ಹೇಳಿಕೊಂಡು ಬರುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಮತದಾನೋತ್ತರ ಸಮೀಕ್ಷೆಗಳು ಹೊಸ ಹುರುಪು ತಂದಿವೆ. ಮತದಾನ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆ ಹೊರಬಿದ್ದ ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದು ಹೇಳಿವೆ. ಇದು ಕಾಂಗ್ರೆಸ್ ನಾಯಕರಿಗೆ ಬೂಸ್ಟರ್ ಡೋಸ್ ನೀಡಿದಂತಾಗಿದೆ. ಇದನ್ನೂ ಓದಿ: ಏಕನಾಥ್ ಸಿಂಧೆ ಬಣಕ್ಕೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್: ಉದ್ಧವ್ ಠಾಕ್ರೆ ಬಣಕ್ಕೆ ನೈತಿಕ ಗೆಲುವು ಮತದಾನೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಹೊರಬರುತ್ತಿದ್ದಂತೆ ಪಕ್ಷದ ರಾಜಕೀಯ … Continue reading ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಕೇಳಿ ಬಂತು ಲಿಂಗಾಯತ ಸಿಎಂ ಕೂಗು
Copy and paste this URL into your WordPress site to embed
Copy and paste this code into your site to embed