ಅಂದು ಆರ್ಸಿಬಿ ಕಪ್ ಸೋಲಲು ನಾನೇ ಕಾರಣ; ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ಮಾಜಿ ಆಟಗಾರ
ಬೆಂಗಳೂರು: ಹೊಸ ಅಧ್ಯಾಯವನ್ನು ಸತತ ಸೋಲುಗಳಿಂದ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿರುವ 7 ಪಂದ್ಯಗಳ ಪೈಕಿ ಆರರಲ್ಲಿ ಸೋತು ಒಂದರಲ್ಲಿ ಗೆಲ್ಲುವ ಮೂಲಕ ಪ್ಲೇಆಫ್ ಹಾದಿಯನ್ನು ದುರ್ಗಮವಾಗಿಸಿಕೊಂಡಿದೆ. ಹಾಲಿ ಟೂರ್ನಮೆಂಟ್ನಲ್ಲಿ ಆರ್ಸಿಬಿಯ ಆಟಕ್ಕೆ ಹಲವರು ಅತೃಪ್ತಿ ವ್ಯಕ್ತಪಡಿಸುತ್ತಿರುವ ನಡುವೆಯೇ ಮಾಜಿ ಆಟಗಾರನೋರ್ವ ಅಭಿಮಾನಿಗಳ ಕ್ಷಮೆಯಾಷಿಸಿದ್ದಾರೆ. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರು ಬಾರಿ 2009, 2011, 2016ರಲ್ಲಿ ಫೈನಲ್ ಪ್ರವೇಶಿಸಿದೆ. ಇದಾಗ್ಯೂ ಆರ್ಸಿಬಿಗೆ ಒಮ್ಮೆಯೂ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ, … Continue reading ಅಂದು ಆರ್ಸಿಬಿ ಕಪ್ ಸೋಲಲು ನಾನೇ ಕಾರಣ; ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ಮಾಜಿ ಆಟಗಾರ
Copy and paste this URL into your WordPress site to embed
Copy and paste this code into your site to embed