More

    ಪ್ರಮಾಣ ವಚನ ಸ್ವೀಕರಿಸುವಾಗ ದೋಷ: ಮತ್ತೊಮ್ಮೆ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಶಂಕರ ಪಾಟೀಲ್ ಮುನೇನಕೊಪ್ಪ

    ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಶಂಕರ ಪಾಟೀಲ್​ ಮುನೇನಕೊಪ್ಪ ಅವರು ಸಚಿವರಾಗಿ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದರು.

    ಮುನೇನಕೊಪ್ಪ ಅವರು ರಾಜ್ಯಪಾಲರ ಕಚೇರಿಯಲ್ಲಿ ಏಕಾಂಗಿಯಾಗಿ ಪ್ರಮಾಣ ಸ್ವೀಕಾರ ಮಾಡಿದರು. ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸುವಾಗ ತಾಂತ್ರಿಕ ದೋಷ ಕಂಡುಬಂದಿತ್ತು. ಅಧಿಕಾರ ಪ್ರಮಾಣವನ್ನೇ 2 ಬಾರಿ ಓದಿದ್ದ ಮುನೇನಕೊಪ್ಪ ಅವರು ಗೌಪ್ಯತಾ ಪ್ರಮಾಣ ವಿಧಿಯನ್ನು ಪೂರೈಸಿರಲಿಲ್ಲ.

    ದೋಷ ಅರಿವಾದ ಬಳಿಕ ರಾಜಭವನವನ್ನು ಸಂಪರ್ಕಿಸಿ, ರಾಜ್ಯಪಾಲರ ಎದುರು ಮುನೇನಕೊಪ್ಪ ಮತ್ತೊಮ್ಮೆ ಪ್ರಮಾಣ ವಿಧಿ ಸ್ವೀಕಾರ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.

    ಸಿಎಂ ಬೊಮ್ಮಾಯಿ ವಿರುದ್ಧ ಭವಿಷ್ಯ ನುಡಿದ ಮೈಲಾರಲಿಂಗೇಶ್ವರ ದೇವಸ್ಥಾನ ಧರ್ಮದರ್ಶಿಗೆ ಎದುರಾಯ್ತು ಸಂಕಷ್ಟ!

    ಉಷ್ಣವಲಯದ ಜಿರಳೆ ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಚಲಿಸುವ ಜೀವಿಯೇ? ಫ್ಯಾಕ್ಟ್​ಚೆಕ್​ನಲ್ಲಿ ತಿಳಿದುಬಂದಿದ್ದೇನು?

    ಮಲಗಿದ್ದಲ್ಲೇ ಮಲ-ಮೂತ್ರ ವಿಸರ್ಜನೆ! ಹುಟ್ಟುಹಬ್ಬದಂದೇ ನಟಿ ಯಶಿಕಾ ಆನಂದ್​ ನೋವಿನ ಮಾತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts