ಶರಣ ವೀರೇಶ್ವರ ಸಹಕಾರಿ ಬ್ಯಾಂಕಿಗೆ ಅವಿರೋಧ ಆಯ್ಕೆ

Sharan Veereshwar is the unopposed choice for Cooperative Bank

ನಾಲತವಾಡ: ಸ್ಥಳಿಯ ಪ್ರತಿಷ್ಠಿತ ಶರಣ ವೀರೇಶ್ವರ ಸಹಕಾರಿ ಬ್ಯಾಂಕಿಗೆ ಎಂ.ಎಸ್​.ಪಾಟೀಲ ಅಧ್ಯರಾಗಿ, ವೀರೇಶನಗರ ಎಂ.ಬಿ.ಅಂಗಡಿ ಉಪಾಧ್ಯರಾಗಿ ಅವಿರೋಧ ಆಯ್ಕೆಯಾದರು.

ಚುನಾವಣಾಧಿಕಾರಿ ಚೇತನ ಬಾವಿಕಟ್ಟಿ, ವ್ಯವಸ್ಥಾಪಕ ನಾಗರಾಜ ಗಂಗನಗೌಡ್ರ, ನಿದೇಶಕರಾದ ಬಸವರಾಜ ತಾಳಿಕೋಟಿ ವಕೀಲರು, ಸಂಗಣ್ಣ ಹಡಲಗೇರಿ, ಬಸವಂತಪ್ಪ ಗಂಗನಗೌಡ್ರ, ಶಂಕ್ರಪ್ಪ ನಾಗರದಿನ್ನಿ, ಗುರುಸಂಗಪ್ಪ ಗಡೇದ, ಶಿವಪುತ್ರಯ್ಯ ಸ್ಥಾವರಮಠ, ಕೆ.ಆರ್​.ಎತ್ತಿನಮನಿ, ಬಾಲಪ್ಪ ಹಟ್ಟಿ, ಬಸವರಾಜ ತಿರುಮುಖೆ, ಸುಮಿತ್ರಾ ದೇಶಮುಖ, ಭಾರತಿ ಮೇಟಿ, ಸಿಬ್ಬಂದಿಗಳಾದ ಸುಭಾಷ ಮೇಟಿ, ಶಿವು ಗಂಗನಗೌಡ್ರ ಇದ್ದರು.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…