ಕನ್ನಡ ಚಿತ್ರರಂಗಕ್ಕೆ ಶ್ರುತಿ-ಶರಣ್ ಕುಟುಂಬದ ಇನ್ನೊಬ್ಬರ ಎಂಟ್ರಿ …
ಬೆಂಗಳೂರು: ಶರಣ್ ಮಗ ಹೃದಯ್, ಈಗಾಗಲೇ ‘ಗುರು ಶಿಷ್ಯರು’ ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾನೆ. ಈಗ ಶರಣ್ ಕುಟುಂಬ ಇನ್ನೊಂದು ಕುಡಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದೆ. ಶರಣ್ ಮತ್ತು ಶ್ರುತಿ ಅವರ ಕೊನೆಯ ಸಹೋದರಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಮಿಷನರ್ ಆಗಿ ಬಡ್ತಿ ಪಡೆದ ಮಾಲಾಶ್ರೀ; ‘ಕೆಂಡದ ಸೆರಗು’ ಟೀಸರ್ ರಿಲೀಸ್ ಶರಣ್ ಮತ್ತು ಶ್ರುತಿ ಅವರ ತಂದೆ ಕೃಷ್ಣ … Continue reading ಕನ್ನಡ ಚಿತ್ರರಂಗಕ್ಕೆ ಶ್ರುತಿ-ಶರಣ್ ಕುಟುಂಬದ ಇನ್ನೊಬ್ಬರ ಎಂಟ್ರಿ …
Copy and paste this URL into your WordPress site to embed
Copy and paste this code into your site to embed