ಬಿಡುಗಡೆಗೆ ವಾರವಿರುವಾಗಲೇ ಶಶಿಕಲಾ ಆರೋಗ್ಯದಲ್ಲಿ ಏರುಪೇರು!

ಬೆಂಗಳೂರು: ಜನವರಿ 27ರಂದು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿರುವ ಶಶಿಕಲಾ ಆರೋಗ್ಯದಲ್ಲಿ ಮಂಗಳವಾರ ರಾತ್ರಿ ಏರುಪೇರು ಉಂಟಾಗಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಬುಧವಾರ ಬೆಳಗ್ಗೆಯೇ ವಿಶೇಷ ವೈದ್ಯರ ತಂಡ ಜೈಲಿಗೆ ತೆರಳಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಗುಟ್ಕಾ ಉಗುಳಲು ಹೋದವನಿಗೆ ಟ್ರ್ಯಾಕ್ಟರ್​ ರೂಪದಲ್ಲಿ ಎದುರಾದ ಜವರಾಯ! ಶಶಿಕಲಾಗೆ ಉಸಿರಾಟದಲ್ಲಿ ತೊಂದರೆ ಉಂಟಾಗಿರುವುದಾಗಿ ತಿಳಿಸಲಾಗಿದೆ. ವೈದ್ಯೆ ಉಮಾ ಒಳಗೊಂಡಿರುವ ನಾಲ್ಕು ಜನರ ವೈದ್ಯರ ತಂಡ ಶಶಿಕಲಾಗೆ ಚಿಕಿತ್ಸೆ ನೀಡಲು ಪರಪ್ಪನ ಅಗ್ರಹಾರಕ್ಕೆ ತೆರಳಿದೆ. ತೀವ್ರ ಉಸಿರಾಟದ ತೊಂದರೆ … Continue reading ಬಿಡುಗಡೆಗೆ ವಾರವಿರುವಾಗಲೇ ಶಶಿಕಲಾ ಆರೋಗ್ಯದಲ್ಲಿ ಏರುಪೇರು!