ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ಆಕೆಯ ಮನೆಯಲ್ಲೇ ಬಲವಂತವಾಗಿ ಮದುವೆಯಾಗಿ ಅಪಹರಿಸಿಕೊಂಡು ಹೋದ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಹೇಳಿಕೆ ನೀಡಿದ್ದು, ಅಂದು ಹಾಗೂ ಆ ಬಳಿಕ ನಡೆದ ಬೆಳವಣಿಗೆಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾಳೆ. ಜನವರಿ 25ರಂದು ದಕ್ಷಿಣಕನ್ನಡದ ಪುತ್ತೂರಿನ ಸುಜಿತ್ ಕೃಷ್ಣ ಎಂಬವರೊಂದಿಗೆ ಹಸೆಮಣೆ ಏರಬೇಕಾಗಿದ್ದ ಯುವತಿಯನ್ನು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾದ ಸತೀಶ್​ ಎಂಬಾತ ಜ. 21ರಂದು ಆಕೆಯ ಮನೆಯಲ್ಲೇ ಬಲವಂತವಾಗಿ ತಾಳಿ ಕಟ್ಟಿದ್ದ. ನಂತರ ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದ. ಈ ಬಗ್ಗೆ ಯುವತಿಯ … Continue reading ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…