ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…
ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ಆಕೆಯ ಮನೆಯಲ್ಲೇ ಬಲವಂತವಾಗಿ ಮದುವೆಯಾಗಿ ಅಪಹರಿಸಿಕೊಂಡು ಹೋದ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಹೇಳಿಕೆ ನೀಡಿದ್ದು, ಅಂದು ಹಾಗೂ ಆ ಬಳಿಕ ನಡೆದ ಬೆಳವಣಿಗೆಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾಳೆ. ಜನವರಿ 25ರಂದು ದಕ್ಷಿಣಕನ್ನಡದ ಪುತ್ತೂರಿನ ಸುಜಿತ್ ಕೃಷ್ಣ ಎಂಬವರೊಂದಿಗೆ ಹಸೆಮಣೆ ಏರಬೇಕಾಗಿದ್ದ ಯುವತಿಯನ್ನು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾದ ಸತೀಶ್ ಎಂಬಾತ ಜ. 21ರಂದು ಆಕೆಯ ಮನೆಯಲ್ಲೇ ಬಲವಂತವಾಗಿ ತಾಳಿ ಕಟ್ಟಿದ್ದ. ನಂತರ ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದ. ಈ ಬಗ್ಗೆ ಯುವತಿಯ … Continue reading ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…
Copy and paste this URL into your WordPress site to embed
Copy and paste this code into your site to embed