ಬೇಡಜಂಗಮರಿಗೆ ಜಾತಿ ಪ್ರಮಾಣಪತ್ರಕ್ಕೆ ಶಿಫಾರಸು: ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದ ಪರಿಶಿಷ್ಟರು

ಬೀದರ್: ಬೇಡ ಜಂಗಮರಿಗೆ ಎಸ್ಸಿ ಎಸ್ಟಿ ಜಾತಿ ಪ್ರಮಾಣ ಪತ್ರ ನೀಡುವಂತೆ ಶಿಫಾರಸು ನೀಡಿದ್ದಾರೆ ಎನ್ನಲಾದ ಶಾಸಕರ ವಿರುದ್ಧ ವಿರುದ್ಧ ಬೃಹತ್ ಪ್ರತಿಭಟನಾ ಪ್ರದರ್ಶನ ಇಂದು ಇಲ್ಲಿ ನಡೆಯಿತು. ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್, ಬೀದರ್ ಉತ್ತರ ಶಾಸಕ ರಹೀಂಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ್, ವಿಧಾನಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್, ಭೀಮರಾವ್ ಪಾಟೀಲ್ ಅವರ ವಿರುದ್ಧ ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿಯಿಂದ ಈ ಪ್ರತಿಭಟನೆ ಮಾಡಲಾಯಿತು. … Continue reading ಬೇಡಜಂಗಮರಿಗೆ ಜಾತಿ ಪ್ರಮಾಣಪತ್ರಕ್ಕೆ ಶಿಫಾರಸು: ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದ ಪರಿಶಿಷ್ಟರು