ಭಾಜಪದ ಮತ್ತೊಂದು ವಿಕೆಟ್ ಪತನ, ಶೆಟ್ಟರ್​ ಬಿಜೆಪಿಗೆ ಗುಡ್​ಬೈ; ನಾಳೆಯೇ ರಾಜೀನಾಮೆ

ಹುಬ್ಬಳ್ಳಿ: ತಮಗೆ ಟಿಕೆಟ್ ಘೋಷಣೆ ಆಗದ ಹಿನ್ನೆಲೆಯಲ್ಲಿ ನಿನ್ನೆ ತೀರಾ ಅಸಮಾಧಾನಗೊಂಡು ಗಡುವು ನೀಡಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಧರ್ಮೇಂದ್ರ ಪ್ರಧಾನ್ ತೆರಳಿದ್ದು, ಅವರೊಂದಿಗೆ ಗಂಭೀರವಾದ ಮಾತುಕತೆ ನಡೆಸಿದ್ದಾರೆ. ಅದಾಗ್ಯೂ ಮಾತುಕತೆ ಫಲಪ್ರದವಾಗದ್ದರಿಂದ ಶೆಟ್ಟರ್​ ಬಿಜೆಪಿಗೆ ಗುಡ್​ಬೈ ಹೇಳಲಿದ್ದು, ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹುಬ್ಬಳ್ಳಿಯಲ್ಲಿನ ಜಗದೀಶ ಶೆಟ್ಟರ್ ನಿವಾಸದಲ್ಲಿ ಈ ಗೌಪ್ಯ ಸಭೆ ನಡೆದಿದೆ. ಸುಮಾರು ಅರ್ಧ … Continue reading ಭಾಜಪದ ಮತ್ತೊಂದು ವಿಕೆಟ್ ಪತನ, ಶೆಟ್ಟರ್​ ಬಿಜೆಪಿಗೆ ಗುಡ್​ಬೈ; ನಾಳೆಯೇ ರಾಜೀನಾಮೆ