ಬನಶಂಕರಿ ರಥೋತ್ಸವ ಅದ್ಧೂರಿ

blank

ಬಳ್ಳಾರಿ: ತಾಲೂಕಿನ ಶಿಡಿಗಿನಮೊಳ ಗ್ರಾಮದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ಬನಶಂಕರಿ ಅಮ್ಮನ ರಥೋತ್ಸವ ಗುರುವಾರ ಅದ್ದೂರಿಯಾಗಿ ನಡೆಯಿತು.

ಶ್ರೀ ಬನಶಂಕರಿ ದೇವಿಗೆ ವಿಶೇಷ ಹೂವುಗಳಿಂದ ಅಲಂಕರಿಸಲಾಯಿತು. ಬನಶಂಕರಿ ಅಮ್ಮನವರ ಪ್ರಾಥಸ್ಮರಣ, ದೇವಿಯ ಧಾನ್ಯ, ಪಂಚಾಮೃತ ಅಭಿಷೇಕ, ಅಗ್ನಿಹೋತ್ರ, ಕುಂಕುಮ ಅರ್ಚನೆ ಮಾಡಲಾಯಿತು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…