ಪಾಕಿಸ್ತಾನದ ಹಿಂದು ನಿರಾಶ್ರಿತರಿಗೆ ಕ್ರಿಕೆಟಿಗ ಶಿಖರ್ ಧವನ್ ನೆರವು
ನವದೆಹಲಿ: ಕರೊನಾ ಹಾವಳಿಯಿಂದಾಗಿ ಕಳೆದ 3 ತಿಂಗಳಿನಿಂದ ಮನೆಯಲ್ಲೇ ಲಾಕ್ ಆಗಿದ್ದ ಟೀಮ್ ಇಂಡಿಯಾದ ಎಡಗೈ ಆರಂಭಿಕ ಶಿಖರ್ ಧವನ್ ಶನಿವಾರ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿರುವ ಪಾಕಿಸ್ತಾನದ ಹಿಂದು ನಿರಾಶ್ರಿತರ ಶಿಬಿರಕ್ಕೆ ಭೇಟಿ ನೀಡಿದ ಧವನ್, ಕರೊನಾ ಹಾವಳಿಯಿಂದ ಅವರು ಎದುರಿಸಿದ್ದ ಸಂಕಷ್ಟಗಳ ನಿವಾರಣೆಗಾಗಿ ನೆರವು ನೀಡಿದ್ದಾರೆ. ಈಗಾಗಲೆ ಹಲವಾರು ಹಾಲಿ-ಮಾಜಿ ಕ್ರಿಕೆಟಿಗರ ಪಿಎಂ-ಕೇರ್ಸ್ಗೆ ದೇಣಿಗೆಗಳನ್ನು ನೀಡಿದ್ದಾರೆ. ಆದರೆ ಶಿಖರ್ ಧವನ್ ನೇರವಾಗಿಯೇ ಹೋಗಿ ಆದರ್ಶ ನಗರದಲ್ಲಿರುವ ಪಾಕ್ ಹಿಂದು ನಿರಾಶ್ರಿತರಿಗೆ ನೆರವಾಗಿದ್ದಾರೆ. ಮಾಡ್ಯುಲರ್ … Continue reading ಪಾಕಿಸ್ತಾನದ ಹಿಂದು ನಿರಾಶ್ರಿತರಿಗೆ ಕ್ರಿಕೆಟಿಗ ಶಿಖರ್ ಧವನ್ ನೆರವು
Copy and paste this URL into your WordPress site to embed
Copy and paste this code into your site to embed