ಶಿಕ್ಷಣ ಸಿಂಧು ರಾಜ್ಯ ಪ್ರಶಸ್ತಿ ಪ್ರದಾನ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿ ಶಹರ ವಲಯದ ಕೆಪಿಎಸ್ ಬಿಡನಾಳ ಶಾಲೆಯ ಶಿಕ್ಷಕಿ ಶಾಲಿನಿ ಕಾದ್ರೊಳ್ಳಿ ಅವರಿಗೆ `ಶಿಕ್ಷಣ ಸಿಂಧು’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಸೂರ್ಯ ಫೌಂಡೇಷನ್, ಸ್ಪಾರ್ಕ್ ಅಕಾಡೆಮಿ ಹಾಗೂ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…