ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಮುಂಖಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ಬಂಧಿತ. ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ.ಆರ್.ಜಗನ್ನಾಥ್ ಅವರ ದೂರಿನ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿರಿ ಚಂದನವನದಲ್ಲಿ ಅನಿಕಾಳ ಡ್ರಗ್ಸ್ ದಂಧೆ ಹೀಗಿತ್ತು… ‘ಲವ್ ಡೋಸ್’, ‘ಬಿ ಮನಿ’ ಅಂದ್ರೇನು ಗೊತ್ತಾ?
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆಗಿರುವ ದೀಪಕ್ ಸಿಂಗ್, ಮಹಾನಗರ ಪಾಲಿಕೆ ಮಾಜಿ ಸದ್ಯ ಕೂಡ. ತನ್ನ ಪೇಸ್ಬುಕ್ ಖಾತೆಯಲ್ಲಿ ಪ್ರಧಾನಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ದೀಪಕ್ ಸಿಂಗ್ನನ್ನು ಐಪಿಸಿ ಸೆಕ್ಷನ್ 504, 505 ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ
ಸ್ನೇಹಿತನ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ನಾಲ್ವರಲ್ಲಿ ಇಬ್ಬರು ದಾರಿಯಲ್ಲೇ ಹೆಣವಾದರು!