ರಸ್ತೆ ಅಪಘಾತ ತಡೆ: ತುರ್ತು ವರದಿ ಸಲ್ಲಿಕೆಗೆ ಡಿಸಿ ಸೂಚನೆ

ಶಿವಮೊಗ್ಗ: ರಸ್ತೆ ಅಪಘಾತ ತಪ್ಪಿಸಲು ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಡಿಸಿ ಕೆ.ಬಿ.ಶಿವಕುಮಾರ್ ಸೂಚಿಸಿದರು. ಡಿಸಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ ಪ್ರತಿ ವರ್ಷ ಅಪಘಾತ ಮತ್ತು ಮರಣ ಪ್ರಮಾಣ ಶೇ.10ರಷ್ಟು ಕಡಿಮೆಯಾಗುವಂತೆ ನೋಡಿಕೊಳ್ಳುವುದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಜವಾಬ್ದಾರಿಯಾಗಿದೆ. ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಅಪಘಾತ ಸಂಭವಿಸಿದ ಸ್ಥಳಗಳ ಪರಿಶೀಲನೆ ನಡೆಸಿ, ಮುಂದೆ ಅಪಘಾತಗಳು ನಡೆಯದಂತೆ ಮುನ್ನಚ್ಚರಿಕೆ … Continue reading ರಸ್ತೆ ಅಪಘಾತ ತಡೆ: ತುರ್ತು ವರದಿ ಸಲ್ಲಿಕೆಗೆ ಡಿಸಿ ಸೂಚನೆ