ಜಯಚಂದ್ರ ಕೇಳಿದ್ದನ್ನ ಡಿಕೆಶಿ ಕೊಡ್ಲಿಲ್ವಂತೆ… ಅದಕ್ಕೆ ಶಿರಾದಲ್ಲಿ ಕಾಂಗ್ರೆಸ್ ಸೋಲ್ತಂತೆ!
ಬೆಂಗಳೂರು: ಉಪಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದಿದ್ದರು. ಶಿರಾದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರೂ ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ ಎಂದೂ ಬೇಸರ ವ್ಯಕ್ತಪಡಿಸಿದ್ದರು. ಆದರೆ. ಶಿರಾದಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷದ ಅಭ್ಯರ್ಥಿಯಾಗಿದ್ದ ಟಿ.ಬಿ.ಜಯಚಂದ್ರರೇ ಕಾರಣ ಎಂದು ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. … Continue reading ಜಯಚಂದ್ರ ಕೇಳಿದ್ದನ್ನ ಡಿಕೆಶಿ ಕೊಡ್ಲಿಲ್ವಂತೆ… ಅದಕ್ಕೆ ಶಿರಾದಲ್ಲಿ ಕಾಂಗ್ರೆಸ್ ಸೋಲ್ತಂತೆ!
Copy and paste this URL into your WordPress site to embed
Copy and paste this code into your site to embed